News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

144

ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು  ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • ಸೌಂದರ್ಯ

    ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….