ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…