News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
ಸುದ್ದಿ

ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

67

ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ.

ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ.

ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಯಚೂರಿ ‘ರಾಮಾಯಣ, ಮಹಾಭಾರತದಲ್ಲಿ ಸಾಕಷ್ಟು ಹಿಂಸಾಚಾರ ಹಾಗೂ ಯುದ್ಧಗಳಿವೆ. ಆದ್ರೆ ಆರ್.ಎಸ್‍.ಎಸ್‍. ಇದನ್ನು ಮಹಾಕಾವ್ಯ ಎಂದು ಬಣ್ಣಿಸುತ್ತಿದೆ. ಹೀಗಿದ್ರೂ ಹಿಂದೂಗಳು ಹಿಂಸಾಚಾರ ಮಾಡಲ್ಲ ಅಂತಾ ಹೇಳ್ತೀರಾ ಅಂತಾ ಪ್ರಶ್ನಿಸಿದ್ದಾರೆ.

ಇನ್ನು ಇದೇ ವೇಳೆ ಆರ್.ಎಸ್‍.ಎಸ್‍. ವಿರುದ್ಧ ಹರಿಹಾಯ್ದಿರುವ ಯೆಚೂರಿ ‘ಹಸುವನ್ನು ಕೊಲ್ಲುವವರ ವಿರುದ್ಧ ಹೋರಾಡಲು ಆರ್.ಎಸ್‍.ಎಸ್‍. ಖಾಸಗಿ ಸೇನೆಯೊಂದನ್ನು ರಚನೆ ಮಾಡಿಕೊಳ್ತಿದೆʼ ಎಂದಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…