ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ.

ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ.

ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ ನಮ್ಮ ಪ್ರಾಣಕ್ಕೂ ಸಂಚಕಾರ ಬರುತ್ತದೆ ಎಂಬ ಕಲ್ಪನೆಗಳು ಮೂಢನಂಬಿಕೆಗಳು ಇವೆ. ಆದರೆ ಇದರ ಹಿಂದಿನ ನಿಜವಾದ ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ.
ನಿಜ, ನಾವು ಉತ್ತರಕ್ಕೆ ಅಥವಾ ಪಶ್ಚಿಮಕ್ಕೆ ತಲೆಹಾಕಿ ಮಲಗುವುದು ಒಳ್ಳೆಯದಲ್ಲ. ನೀವು ಗಮನಿಸಬಹುದು ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳು ದಕ್ಷಿಣಕ್ಕೆ ಅಥವಾ ಪೂರ್ವಕ್ಕೆ ತಲೆ ಹಾಕಿ ಮಲಗುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಹ ನಮ್ಮ ಹಿರಿಯರ ನಂಬಿಕೆಯಂತೆ ಅದನ್ನೇ ಪಾಲಿಸುತ್ತೇವೆ.

ಭೂಮಿಗೆ ಶಕ್ತಿಶಾಲಿಯಾದ ಕಾಂತಿಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್ )ಇರುತ್ತದೆ. ನಮ್ಮ ದೇಹಕ್ಕೂ ಸಹ ತನ್ನದೇ ಆದ ಒಂದು ಮ್ಯಾಗ್ನೆಟಿಕ್ ಫೀಲ್ಡ್ ಇರುತ್ತದೆ. ನಾವು ದಕ್ಷಿಣಕ್ಕೆ ತಲೆಹಾಕಿ ಮಲಗಿದಾಗ ಭೂಮಿಯ ಹಾಗೂ ನಮ್ಮ ದೇಹದ ವಿರುದ್ಧ ಧ್ರುವಗಳು ಆಕರ್ಷಣೆಗೆ ಒಳಪಡುತ್ತವೆ. ಮತ್ತು ನಾವು ಬೆಳಗ್ಗೆ ಎದ್ದಾಗ ನಮಗೆ ಹಿತಕರವಾದ ಸಂವೇದನೆ ಯಾಗುತ್ತದೆ ಮತ್ತು ನಾವು ತುಂಬಾ ಆರೋಗ್ಯವಾಗಿ ಇದ್ದಂತೆ ನಿರಾಳವಾಗಿ ಇದ್ದಂತೆ ಭಾಸವಾಗುತ್ತದೆ. ಮನಸ್ಸು ದೇಹವು ಹಗುರಾಗುತ್ತದೆ.

ಹಾಗೆ ನಾವು ಪೂರ್ವಕ್ಕೆ ತಲೆಹಾಕಿ ಮಲಗಿದಾಗ ಸೂರ್ಯೋದಯದ ಸಮಯದಲ್ಲಿ ಸೂರ್ಯನ ಬೆಳಕು ನಮ್ಮ ತಲೆಯ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ನಮ್ಮ ಪಾದಗಳ ಮೂಲಕ ಹೊರಗಡೆ ಹೋಗುತ್ತದೆ. ಹೀಗಾಗಿ ನಾವು ಏಳುವಾಗ ತಲೆಯ ಭಾಗವು ತಣ್ಣಗೆ ಹಾಗೂ ಕಾಲಿನ ಭಾಗವು ಬೆಚ್ಚಗೆ ಇದ್ದಂತೆ ಆಗುತ್ತದೆ.
ಅದೇ ನಾವು ಪಶ್ಚಿಮಕ್ಕೆ ತಲೆಹಾಕಿ ಮಲಗಿದಾಗ ಸೂರ್ಯನ ಕಿರಣಗಳು ನಮ್ಮ ಪಾದದ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ತಲೆಯ ಮೂಲಕ ಹೊರಗಡೆ ಹೋಗುತ್ತದೆ ಇದರಿಂದ ತಲೆಯ ಭಾಗವು ಬಿಸಿಯಾಗಿ ಪಾದಗಳು ತಣ್ಣಗಿರುತ್ತವೆ.

ಇದರಿಂದ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ತಲೆನೋವಿನಂತಹ ಕಾಯಿಲೆಗಳು ಉಲ್ಬಣಗೊಳ್ಳುತ್ತವೆ.ಮತ್ತು ನಾವು ಉತ್ತರಕ್ಕೆ ತಲೆ ಹಾಕಿ ಮಲಗುವುದರಿಂದ ಭೂಮಿಯ ಹಾಗೂ ನಮ್ಮ ದೇಹದ ಕಾಂತಿಯ ಧ್ರುವಗಳು ಘರ್ಷಣೆಗೆ ಒಳಗಾಗಿ ನಮ್ಮ ದೇಹದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇದರಿಂದ ನಮಗೆ ಹಿತಕರವಾದ ಸಂವೇದನೆ ಉಂಟಾಗುತ್ತದೆ.

ಇದು ನಮ್ಮ ದೇಹದಲ್ಲಿ ತೊಂದರೆಗಳನ್ನು ಉಂಟುಮಾಡುತ್ತದೆ. ತಲೆನೋವು, ಪಾರ್ಕಿಂಗ್ ಸನ್ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆಗಳು ಇರುತ್ತವೆ.
ಆದ್ದರಿಂದ ನಮ್ಮ ಹಿರಿಯರ ಮಾತಿನಂತೆ ಪೂರ್ವಕ್ಕೆ ಇಲ್ಲವೇ ದಕ್ಷಿಣಕ್ಕೆ ತಲೆಹಾಕಿ ಮಲಗುವುದು ಅತ್ಯುತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.