ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ ಆ ವ್ಯಕ್ತಿ ನಮಗೆ ಉಳಿಯರು. ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ, ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು. ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು. ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ
ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ ನಂತರ ವೈದ್ಯರ ಬಳಿ ಹೋಗ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…