ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ ಆ ವ್ಯಕ್ತಿ ನಮಗೆ ಉಳಿಯರು. ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ, ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು. ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು. ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ
ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ ನಂತರ ವೈದ್ಯರ ಬಳಿ ಹೋಗ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.