News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

598

ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ  ಆ ವ್ಯಕ್ತಿ ನಮಗೆ ಉಳಿಯರು.  ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ,  ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು.  ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು  ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು.  ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ

ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ  ನಂತರ ವೈದ್ಯರ ಬಳಿ ಹೋಗ ಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.