ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ…

ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ 3 ಗಂಟೆ ಒಳಗೆ ಮಾಡಬೇಕು. ಇಲ್ಲಾಂದರೆ ಆ ವ್ಯಕ್ತಿ ನಮಗೆ ಉಳಿಯರು. ಕಚ್ಚಿದ ಹಾವು ವಿಷದ ಹಾವೋ,ಮಾಮೂಲಿ ಹಾವೊ…? ಅನ್ನುವುದನ್ನು ಕಂಡು ಕೊಳ್ಳ ಬೇಕಾದರೆ ಅದು ಕಡಿದ ಜಾಗದಲ್ಲೇ ಎಷ್ಟು ಘಂಟು ಆಗಿದೆ ನೋಡಬೇಕು. ಒಂದೂ ಇಲ್ಲ ಎರಡುಘಂಟು ಇದ್ದರೆ ಕಚ್ಚಿದ್ದು ವಿಷಪೂರಿತ ಹಾವು ಅಂಥಾ, ಅದಕ್ಕಿಂತ ಮೊದಲು ಹೆಚ್ಚು ಗಂಟು ಇದ್ದರೆ ವಿಷ ರಹಿತ ಹಾವು ಅಂಥಾ ಗುರುತಿಸ ಬೇಕು.

ವಿಷದ ಹಾವು ಕಚ್ಚಿದರೆ….ಕಚ್ಚಿದ ಜಾಗದಲ್ಲೇ ಹಾವಿನ ವಿಷ ಶರೀರದ ಒಳಗೆ ಹೋಗುತ್ತೆ. ಅಲ್ಲಿಂದಲೇ ಹೃದಯಕ್ಕೇ .ಹೃದಯದಿಂದ ಶರೀರದ ಎಲ್ಲಾ ಭಾಗಗಳಿಗೆ ಸೇರುತ್ತೆ… ಹೀಗೆ ವಿಷವು ಎಲ್ಲಾ ಶರೀರದ ಭಾಗಗಳಿಗೆ ಸೇರುವವರೆಗೂ 3 ಗಂಟೆ ಸಮಯ ಇರುತ್ತೆ. ಆಷ್ಟರ ಒಳಗೆ ಚಿಕಿತ್ಸೆ ಮಾಡದಿದ್ದರೆ ಮನುಷ್ಯ ಬದುಕುವ ಅವಕಾಶ ಶೂನ್ಯ.

ವಿಷದ ಹಾವು ಕಚ್ಚಿದ ಕೂಡಲೇ…ಹಾವು ಕಚ್ಚಿದ ಜಾಗಕ್ಕಿಂತ ಮೇಲೆ ಬಟ್ಟೆ ಯಿಂದ ಗಟ್ಟಿಯಾಗಿ ಕಟ್ಟಿ ಕೊಳ್ಳ ಬೇಕು. ಸೂಜಿ ಇಲ್ಲದ ಸಿರೇಂಜ್ ತಗೆದು ಕೊಂಡು ಆ ಗಾಯದ ಮೇಲೆ ಇಟ್ಟು ರಕ್ತ ವನ್ನು ಎಳೆಯ ಬೇಕು… ಮೊದಲಿಗೆ ರಕ್ತ ಸ್ವಲ್ಪ ಕಪ್ಪು ಬಣ್ಣದಲ್ಲಿ ಇರುತ್ತೆ ಅಂದ್ರೆ ರಕ್ತದಲ್ಲಿ ವಿಷವು ಸೇರಿದೆ ಎಂದು ಅರ್ಥ… ಹೀಗೆ ಎರಡು ಮೂರು ಸಲ ಎರಡು ಘಂಟೆ ಮಾಡಬೇಕು. ಹೀಗೆ ಮಾಡಿದರೆ ಮನುಷ್ಯ ಎಚ್ಚರ ಗೊಳ್ಳುತ್ತಾನೆ
ವಾಸ್ತವಿಕ ವಾಗಿ ಹಾವು ತನ್ನಲ್ಲಿ ಇಟ್ಫುಕೊಳ್ಳುವ ವಿಷ 0.5 ml ಇಂಧ 2.0 ml ವರೆಗೆ ಮಾತ್ರ ಇರುತ್ತೆ. ಪ್ರತಿಯೊಬ್ಬರು ಮನೆಯಲ್ಲಿ ಹೋಮಿಯೋಪತಿ ಮೆಡಿಸಿನ್ NAJA-200 ನು 5 ml ಬಾಟಲ್ ಇಟ್ಟು ಕೊಳ್ಳ ಬೇಕು ಇದರ ಬೆಲೆ ₹5/ ರಿಂದ ₹10/ ರೂಪಾಯಿ ಇರುತ್ತದೆ. ಇದನ್ನು ಹಾವು ಕಚ್ಚಿದ ವ್ಯಕ್ತಿ ನಾಲಿಗೆ ಮೇಲೆ 10 ನಿಮಿಷ ಕ್ಕೆ 3 ಸಾರಿ ಹಾಕಬೇಕು. ಹಾವು ಕಚ್ಚಿದ ವ್ಯಕ್ತಿ ಶೀಘ್ರ ಗುಣ ಮುಖ ಆಗುತ್ತಾನೆ ನಂತರ ವೈದ್ಯರ ಬಳಿ ಹೋಗ ಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.