ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,…
ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ, ಕತ್ತಲಾಗುತ್ತಿದ್ದಂತೆಯೇ ಅಲ್ಲೇ ವಾಸಕ್ಕೆ ಯೋಗ್ಯವಾದ ಸಣ್ಣ ಕುಟೀರದಂತೆ ಕಟ್ಟಿಕೊಂಡರು. ಆದರೆ, ಇಲ್ಲಿ ನೀರು ಕುಡಿದ ಬಳಿಕ ಇವರು ತೀವ್ರ ಅಸ್ವಸ್ಥರಾದರು. ಬಳಿಕ ಒಂದು ದಿನ ಕಳೆದ ಮೇಲೆ ಈ ಮಹಿಳೆ ಶುದ್ಧ ನೀರಿಗಾಗಿ ಹುಡುಕುತ್ತಿದ್ದರು. ಹೀಗೆ ಹೋಗುವಾಗ ಯಾವುದಕ್ಕೂ ಗುರುತಿಗೆ ಇರಲಿ ಎಂದು ನೆಲದ ಮೇಲೆ ದೊಡ್ಡದಾಗಿ sos ಎಂದು ಬರೆದಿದ್ದರು. ಇದನ್ನು ನೋಡಿಯಾದರೂ ಯಾರಾದರೂ ಬಂದು ರಕ್ಷಿಸುತ್ತಾರೆ ಎಂಬ ಉದ್ದೇಶವೂ ಇವರದಾಗಿತ್ತು.
ಇತ್ತ, ನಾಪತ್ತೆಯಾದ ಈ ಮಹಿಳೆಗಾಗಿ ಅವರ ಮನೆಯವರ ಹುಡುಕಾಟವೂ ಶುರುವಾಗಿತ್ತು. ಹೀಗೆ ಹುಡುಕುತ್ತಿರುವ ತಂಡದ ಕ್ಯಾಮೆರಾಕ್ಕೆ ಮೊದಲು ಕಂಡಿದ್ದೇ ಈ `ಎಸ್ಓಎಸ್’ ಎಂಬ ಸಂಕೇತ. ಜೊತೆಗೆ, ಇನ್ನಷ್ಟು ಸೂಕ್ಷ್ಮವಾಗಿ ನೋಡಿದಾಗ ಇನ್ನೊಂದಷ್ಟು ದೂರದಲ್ಲಿ ನೀರು ಹುಡುಕಲು ಬಂದಿದ್ದ ಮಹಿಳೆ ಕ್ಯಾಮೆರಾ ಕಣ್ಣಿಗೆ ಕಾಣಸಿಕ್ಕಿದ್ದರು. ಹೀಗಾಗಿ, ತಕ್ಷಣ ಅಧಿಕಾರಿಗಳು ಇವರನ್ನು ರಕ್ಷಿಸಿದ್ದಾರೆ. ಈ ವೇಳೆ, ಇವರು ತುಂಬಾ ನಿತ್ರಾಣಗೊಂಡಿದ್ದರು ಎಂದು ರಕ್ಷಣಾ ತಂಡದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ.
ಇದೊಂದು ಖಾಸಗಿ ಆಸ್ತಿಯಾಗಿತ್ತು. ನೀಲ್ ಮ್ಯಾರಿಯಟ್ ಎಂಬಾತನ ಒಡೆತನದ ಆಸ್ತಿ ಇದು. ಈತ ತುಂಬಾ ದೂರದಲ್ಲಿದ್ದ. ಈತನಿಂದ ಮಾಹಿತಿ ಪಡೆದಿದ್ದ ಅಧಿಕಾರಿಗಳು ಮಹಿಳೆಯ ಹುಡುಕಾಟ ಆರಂಭಿಸಿದ್ದರು. ಡ್ರೋಣ್, ಹೆಲಿಕಾಪ್ಟರ್ ಮತ್ತು ಸ್ವಯಂಸೇವಕರ ನೆರವಿನಿಂದ ಆ ಮಹಿಳೆಯ ಹುಡುಕಾಟವನ್ನು ಶುರು ಮಾಡಿಕೊಂಡಿದ್ದರು.
ಈ ಕಾಡಿನಲ್ಲಿ ಅಪಾಯಕಾರಿಯಾದಂತಹ ಹಾವುಗಳಿವೆ. ಇಲ್ಲಿನ ಅಧಿಕಾರಿಗಳಿಗೂ ಈ ವಿಷಯ ಗೊತ್ತಿತ್ತು. ಇದೇ ಕಾರಣಕ್ಕೆ ಅಧಿಕಾರಿಗಳು ಆದಷ್ಟು ಬೇಗ ಮಹಿಳೆಯನ್ನು ರಕ್ಷಿಸಲೇಬೇಕೆಂಬ ಪಣ ತೊಟ್ಟಿದ್ದರು. ಇತ್ತ, ಸುರಕ್ಷಿತವಾಗಿ ಮರಳಿದ್ದಕ್ಕೆ ಮಹಿಳೆ ಕೂಡಾ ಸಂತಸ ವ್ಯಕ್ತಪಡಿಸಿದ್ದಾರೆ. ಆಪರೇಷನ್ ಸಕ್ಸಸ್ ಆದ ಖುಷಿಯಲ್ಲಿ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿದ ಕಾರಣಕ್ಕಾಗಿ ಪೊಲೀಸ್ ಅಧಿಕಾರಿಗಳೂ ಸಹ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…