ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ.
ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಪ್ರತಿ ವರ್ಷವೂ ಕೂಡ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿ ಮಾಡುತ್ತೇನೆ. ಈ ವರ್ಷ ನನಗೆ ಕೇಕ್ ತಯಾರಿಸಲು ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಐರಾ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಯಶ್ ರವರಿಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…