ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ.
ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಪ್ರತಿ ವರ್ಷವೂ ಕೂಡ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿ ಮಾಡುತ್ತೇನೆ. ಈ ವರ್ಷ ನನಗೆ ಕೇಕ್ ತಯಾರಿಸಲು ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಐರಾ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಯಶ್ ರವರಿಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…