News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

924

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್‍ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.

ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.

ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…