ಆಧ್ಯಾತ್ಮ

ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

915

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್‍ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.

ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.

ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…