ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.
ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.
ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.