inspirational, ಸುದ್ದಿ

ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

220

ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ.

ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ.

ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಗರದ ವಿಜಯ ಶಾಲೆಯ ಪ್ರಗತಿ ಹಾಗೂ ಅಭಿನ್ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಪರಿಣಾಮ ಹಾಸನ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಬಾರಿ ಶೇ.84.68 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಆದರೆ ಈ ಬಾರಿ ಶೇ 89.33 ರಷ್ಟು ಉತ್ತೀರ್ಣರಾಗಿದ್ದಾರೆ. ಒಟ್ಟಿನಲ್ಲಿ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಚ್ಚರಿ ಫಲಿತಾಂಶ ಹೊರಬಿದ್ದಿದೆ.

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.73.70 ಫಲಿತಾಂಶ ದಾಖಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.1.7ರಷ್ಟು ಏರಿಕೆಯಾಗಿದೆ.

ಶೇ.89.33 ಫಲಿತಾಂಶ ದಾಖಲಿಸುವ ಮೂಲಕ ಹಾಸನ ಮೊದಲ ಸ್ಥಾನ ಪಡೆದುಕೊಂಡರೆ, ಶೇ.88.49 ಫಲಿತಾಂಶ ದಾಖಲಿಸಿ ರಾಮನಗರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.88.49 ಫಲಿತಾಂಶ ದಾಖಲಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ ಪಡೆದುಕೊಂಡರೆ ಶೇ.53.95 ಫಲಿತಾಂಶದೊಂದಿಗೆ ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ತಂತ್ರಜ್ಞಾನ

    ನಿಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋ ಬಗ್ಗೆ, ಇನ್ಮೇಲೆ ನೀವು ತಲೆ ಕೆಡಿಸ್ಕೋಬೇಡಿ!ಏಕೆ ಗೊತ್ತಾ….

    ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.