ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ ಮಾಯವಾಗುತ್ತೆ ಮತ್ತು ಪ್ರತ್ಯಕ್ಷವಾಗುತ್ತದೆ.

ಗುಜರಾತಿನ ವಡೋದರ ಬಳಿಯಿರುವ ಕವಿಕಂಬೋಯ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರದಲ್ಲಿ ನಿರ್ಮಿಸಿರುವ ಆಲಯದಲ್ಲಿ ಸ್ತಂಭೇಶ್ವರನಾಗಿ ಆ ಪರಮಶಿವನು ನೆಲೆಸಿದ್ದಾನೆ. ಈ ದೇವಾಲಯ ಬಹಳ ಪುರಾತನವಾದದ್ದು ಎಂದು ಇತಿಹಾಸಕಾರರು ಹೇಳುತ್ತಾರೆ. ಸಹಸ್ರಾರು ಶತಮಾನಗಳ ಹಿಂದೆ ಕಾರ್ತಿಕೇಯ ಸ್ವಾಮಿಯೇ ಇದನ್ನು ನಿರ್ಮಿಸಿದ್ದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆಗ ತಾರಕಾಸುರನನ್ನು ವಧಿಸಿದ ಸಮಯದಲ್ಲಿ ನಿರ್ಮಿಸಲಾದ ಈ ದೇವಾಲಯ ಸಮುದ್ರದಲ್ಲಿ ಮುಳುಗಿದ್ದು, 150 ವರ್ಷಗಳ ಹಿಂದೆ ಕಾಣಿಸಿಕೊಂಡಿತಂತೆ. ಆದರೂ ಸಹ ಇಂದಿಗೂ ಆ ದೇವಾಲಯ ದಿನವೂ ಸಮುದ್ರದಲ್ಲಿ ಮುಳುಗಿ ಮಾರನೇ ದಿನ ಮತ್ತೆ ಪ್ರತ್ಯಕ್ಷವಾಗುತ್ತದೆಯಂತೆ.

ನಾಲ್ಕು ಅಡಿ ಎತ್ತರವಿರುವ ಈ ಶಿವಲಿಂಗ ತಮ್ಮ ಕೋರಿಕೆಗಳನ್ನ ಈಡೇರಿಸುತ್ತಾನೆ ಎಂದು ಭಕ್ತಕೋಟಿ ನಂಬುತ್ತಾರೆ.ಈ ದೇವಾಲಯದ ದರ್ಶನ ಪಡೆಯಬೇಕೆಂದರೆ ಭಕ್ತರು ಬೆಳಿಗ್ಗೆ ಬರಬೇಕು ಮಧ್ಯಾಹ್ನದವರೆಗೆ ದರ್ಶನ ಮಾಡಿಕೊಂಡು ಪೂಜೆ ಮಾಡಿಕೊಂಡು ತದನಂತರ ಹಿಂದಿರುಗಲೇ ಬೇಕು.
ಏಕೆಂದರೆ ಆಗ ಆ ದೇವಾಲಯ ಸಮುದ್ರದಲ್ಲಿ ಮುಳುಗಿ ಹೋಗುತ್ತದೆ. ಆದರೆ ಈ ಆಲಯಕ್ಕೆ ಈ ವಿಶೇಷತೆ ಅಲ್ಲದೆ ಇನ್ನೊಂದು ವಿಶೇಷತೆ ಕೂಡ ಇದೆ.ಈ ದೇವಾಲಯ ಇರುವ ಸ್ಥಳದಲ್ಲಿ ಚೋಟೆ ಮಹೆ ಸಾಗರ್, ಸಬರಮತಿ ಎಂಬ ಎರಡು ನದಿಗಳ ಸಂಗಮವಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…