ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ.

ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರು ಸ್ವತಃ ತಾವೇ ಕೆಲವು ಮಕ್ಕಳಿಗೆ ಶೂ ತೊಡಿಸಿದ್ದು ವಿಶೇಷವಾಗಿತ್ತು.

ಸುದೀಪ್ ಅವರು ಪೈಲ್ವಾನ್ ಮತ್ತು ಬಾಲಿವುಡ್ನ ದಬಾಂಗ್ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಇನ್ನೂ ಕನ್ನಡದ ಕೋಟಿಗೊಬ್ಬ-3 ಬಹುತೇಕ ಕಂಪ್ಲಿಟ್ ಆಗಿದೆ. ತೆಲುಗಿನಲ್ಲಿ ಸೈರಾ ಚಿತ್ರವೂ ಮುಗಿದಿದೆ. ಈಗ ಅನೂಪ್ ಭಂಡಾರಿ ನಿರ್ದೇಶನದ ರಂಗ ಬಿಲ್ಲಾ ಬಾಷಾ ಸಿನಿಮಾ ಆರಂಭಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
KOLAR NEWS PAPER 25-12-2022
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….