ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ.

ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರು ಸ್ವತಃ ತಾವೇ ಕೆಲವು ಮಕ್ಕಳಿಗೆ ಶೂ ತೊಡಿಸಿದ್ದು ವಿಶೇಷವಾಗಿತ್ತು.

ಸುದೀಪ್ ಅವರು ಪೈಲ್ವಾನ್ ಮತ್ತು ಬಾಲಿವುಡ್ನ ದಬಾಂಗ್ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಇನ್ನೂ ಕನ್ನಡದ ಕೋಟಿಗೊಬ್ಬ-3 ಬಹುತೇಕ ಕಂಪ್ಲಿಟ್ ಆಗಿದೆ. ತೆಲುಗಿನಲ್ಲಿ ಸೈರಾ ಚಿತ್ರವೂ ಮುಗಿದಿದೆ. ಈಗ ಅನೂಪ್ ಭಂಡಾರಿ ನಿರ್ದೇಶನದ ರಂಗ ಬಿಲ್ಲಾ ಬಾಷಾ ಸಿನಿಮಾ ಆರಂಭಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..