News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

271

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.

ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿ.

ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸ್ವಾಂತನ ನೀಡಲು ನಮ್ಮ ಕಿಚ್ಚ ಸುದೀಪ್ ಸರ್ ನಿರ್ಧರಿಸಿ, ಕಿಚ್ಚ ಸುದೀಪ ಚಾರಿಟೇಬರ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಯಾವುದೇ ಸ್ಥಳದಲ್ಲಿ ಹುಚ್ಚ ವೆಂಕಟ್ ಅವರು ಕಂಡು ಬಂದಲ್ಲಿ ನಮಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಮೊಬೈಲ್ ನಂಬರ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • ಸುದ್ದಿ

    ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

    ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…

  • ಉಪಯುಕ್ತ ಮಾಹಿತಿ

    14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

    7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…