ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.

ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿ.

ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸ್ವಾಂತನ ನೀಡಲು ನಮ್ಮ ಕಿಚ್ಚ ಸುದೀಪ್ ಸರ್ ನಿರ್ಧರಿಸಿ, ಕಿಚ್ಚ ಸುದೀಪ ಚಾರಿಟೇಬರ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಯಾವುದೇ ಸ್ಥಳದಲ್ಲಿ ಹುಚ್ಚ ವೆಂಕಟ್ ಅವರು ಕಂಡು ಬಂದಲ್ಲಿ ನಮಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಮೊಬೈಲ್ ನಂಬರ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…