News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

274

ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ.

ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ ಓಡಾಡುತ್ತಿದ್ದ ಹುಚ್ಚ ವೆಂಕಟ್ ಅವರ ಮೇಲೆ ದೈಹಿಕವಾಗಿ ಹಲ್ಲೆಯಾಗುತ್ತಿದ್ದು, ಸಾರ್ವಜನಿಕರು ಸ್ವಲ್ಪ ಸಂಯಮ ಮತ್ತು ಕರುಣೆ ತೋರಿ.

ಹುಚ್ಚ ವೆಂಕಟ್ ಅವರಿಗೆ ಚಿಕಿತ್ಸೆ ಮತ್ತು ಸ್ವಾಂತನ ನೀಡಲು ನಮ್ಮ ಕಿಚ್ಚ ಸುದೀಪ್ ಸರ್ ನಿರ್ಧರಿಸಿ, ಕಿಚ್ಚ ಸುದೀಪ ಚಾರಿಟೇಬರ್ ಸೊಸೈಟಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಯಾವುದೇ ಸ್ಥಳದಲ್ಲಿ ಹುಚ್ಚ ವೆಂಕಟ್ ಅವರು ಕಂಡು ಬಂದಲ್ಲಿ ನಮಗೆ ಕರೆ ಮಾಡಿ ತಿಳಿಸಿ. ಮಾನವೀಯತೆ ಗೆಲ್ಲುವ ಹಾಗೆ ಮಾಡಿ ಎಂದು ಮೊಬೈಲ್ ನಂಬರ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…