ಮನರಂಜನೆ

ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

209

ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.