News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

36

ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…