ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.