News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

38

ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…