News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

36

ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • ದೇಗುಲ ದರ್ಶನ, ದೇವರು

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸಂಪೂರ್ಣ ಮಾಹಿತಿ.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…