ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.