ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.