ಸಿನಿಮಾ

CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

323

ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

“ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ ತನ್ನ 12ನೇ ತರಗತಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಅಂಕ ಪಡೆದುಕೊಂಡಿದ್ದಾಳೆ.

ಈ ಮೂಲಕ ಅವಳು ಶಾಲೆಗೆ ಎರಡನೇ ಟಾಪರ್ ಆಗಿದ್ದಾಳೆ. ನಿಮ್ಮ ಪ್ರೀತಿ, ಆಶೀರ್ವಾದ ಸದಾ ಹೀಗೆ ಇರಲಿ, ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಜೊತೆಗೆ ಸುಧಾರಾಣಿ ಮತ್ತು ಪತಿ ಗೋವರ್ಧನ್ ಇಬ್ಬರೂ ನಿಧಿಯನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತು ಕೊಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಮಗಳು ಶಾಲೆ ಮುಗಿಸಿದ ನಂತರ ಕುಟುಂಬವೂ ವಿದೇಶಿ ಪ್ರವಾಸ ತೆರಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    ಸಹಕಾರಿ ಬ್ಯಾಂಕ್ ಗಳಿಂದ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ‘ಬಿಗ್ ಶಾಕ್’

    ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…