ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…