ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ.

ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ ಅವರನ್ನು ನಮ್ಮಿಂದ ಶಾಶ್ವತವಾಗಿ ದೂರ ಮಾಡಿದೆ. ಅವರ ಹೃದಯ ಬ್ರಹ್ಮಾಂಡದಷ್ಟೇ ತುಂಬಾ ವಿಶಾಲವಾಗಿತ್ತು. ಜೀವನದಲ್ಲಿ ಅವರೊಂದಿಗೆ ನಾನು ಕೆಲವು ಹೆಜ್ಜೆಯನ್ನು ಹಾಕಿದ್ದಕ್ಕೆ ನನಗೆ ಹೆಮ್ಮೆ ಇದೆ” ಎಂದು ಪ್ರೀತಿಯಿಂದ ಅಂಬರೀಶ್ ಬಗ್ಗೆ ಬರೆದುಕೊಂಡಿದ್ದಾರೆ. ಜೊತೆಗೆ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ಮಾಡಿ ಮೂರು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು, “ನಿಮ್ಮ ನೆನಪೇ ನಿತ್ಯ ಜ್ಯೋತಿ, ನಿಮ್ಮ ಸ್ಮರಣೆಯೇ ಅಮರ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.
#Ambareesh68
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2020
He would have turned 68 today
But fate decided he would remain eternal
The man whose heart was as large as the universe itself
Proud to have walked a few steps along with him in life
💞💞💞💞💞💞💞💞💞💞 pic.twitter.com/SzWtcSmK4p
ಇನ್ನೂ ರೆಬೆಲ್ಸ್ಟಾರ್ ಅಂಬರೀಷ್ ಅವರ ಜನ್ಮ ಜಯಂತಿಯ ಪ್ರಯುಕ್ತ ಯಂಗ್ ಅಭಿಷೇಕ್ ಅಂಬರೀಷ್ ಅಭಿನಯದ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದೆ. ಇಂದು ಬೆಳಗ್ಗೆ 9.45ಕ್ಕೆ ಕನ್ನಡ ಪಿಚ್ಚರ್ ಯೂಟ್ಯೂಬ್ ಚಾನೆಲ್ನಲ್ಲಿ ದುನಿಯಾ ಸೂರಿ ನಿರ್ದೇಶನದ, ಸುಧೀರ್ ಕೆ.ಎಂ ನಿರ್ಮಾಣದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಅಧಿಕೃತ ಫಸ್ಟ್ ಲುಕ್ ವಿಡಿಯೋ ರಿಲೀಸ್ ಆಗುತ್ತಿದೆ.
#ಅಂಬಿಅಮರ #ಅಂಬಿ68
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2020
ನಿಮ್ಮ ನೆನಪೇ ನಿತ್ಯ ಜ್ಯೋತಿ
ನಿಮ್ಮ ಸ್ಮರಣೆಯೇ ಅಮರ ಪ್ರೀತಿ.
♥️♥️♥️♥️♥️♥️♥️♥️♥️♥️♥️ pic.twitter.com/TtqzXwCo4I
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….