ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಗ್ರಹಣವನ್ನು ಎಲ್ಲರೂ ನೋಡಬೇಕು. ಗ್ರಹಣದ ಸೂತಕವನ್ನು ಎಲ್ಲ ಜಾತಿ-ಮತದವರೂ, ಎಲ್ಲ ವರ್ಣದವರೂ ಆಚರಿಸ ಬೇಕು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಳಂತಿಯರು, ಅನಾರೋಗ್ಯ ಪೀಡಿತರು ಹಾಗೂ ಅತಿವೃದ್ಧರನ್ನು ಬಿಟ್ಟು ಆರೋಗ್ಯವಂತರಾದ ಎಲ್ಲರೂ ಗ್ರಹಣ ಅಶೌಚವನ್ನು ಆಚರಿಸಬೇಕು. ಅಶಕ್ತರಿಗೆ ಅವರವರ ಶಕ್ತಿಗೆ ಅನುಸಾರವಾದ ಸಡಿಲಿಕೆ ಇದೆ.
ಗ್ರಹಣದ ಸ್ಪರ್ಷ, ಮೋಕ್ಷ ಸ್ನಾನವನ್ನು ಉಟ್ಟಬಟ್ಟೆ ಸಹಿತವಾಗಿ ಮಾಡಬೇಕು. ವೇಧಕಾಲದಿಂದ ಗ್ರಹಣ ಮುಕ್ತಾಯದವರೆಗೂ ಏನನ್ನೂ ತಿನ್ನಬಾರದು. ಕಠೋರವಾದ ಮಾತುಗಳನ್ನು ಆಡಬಾರದು. ಹೆಚ್ಚುವದು-ಕೊಚ್ಚುವದು, ಅಸ್ತ್ರ-ಶಸ್ತ್ರಗಳ ಉಪಯೋಗವನ್ನು ಮಾಡಬಾರದು.
ಉಗುರು ಕತ್ತರಿಸುವದು, ಕೂದಲು ಕತ್ತರಿಸುವದು, ಅನಾವಶ್ಯಕ ಹರಟೆ, ವಾದ-ವಿವಾದ, ಅಡುಗೆ ಮಾಡುವದು, ಕಸತಗೆಯುವದು, ಮಲಗುವದು ಮೊದಲಾದ ಕೆಲಸಗಳನ್ನು ವೇಧಕಾಲದಲ್ಲಿ ಮಾಡಬಾರದು. ವೇಧಕಾಲದಲ್ಲಿ ನೀರು-ಆಹಾರ ಸೇವನೆ ಮಾಡದೇ ದೇಹವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದರಿಂದ ಗ್ರಹಣ ಕಾಲದಲ್ಲಿ ಮಲ-ಮೂತ್ರ ವಿಸರ್ಜನೆಯ ಪ್ರಸಂಗ ಬರಲಾರದು.
ಯಾರಿಗಾದರೂ ಜನನ ಶೌಚ, ಮರಣ ಶೌಚ ಇದ್ದರೆ ಗ್ರಹಣ ಕಾಲದಲ್ಲಿ ದೋಷ ಇರುವದಿಲ್ಲ. ಅವರೂ ಕೂಡ ಸ್ನಾನ-ದಾನ ಮೊದಲಾದ ಆಚರಣೆ ಮಾಡಬೇಕು. ಗ್ರಹಣ ಮೋಕ್ಷದ ನಂತರ ಮೊದಲಿನಂತೆ ಜನನ-ಮರಣ ಅಶೌಚ ಆಚರಣೆಯನ್ನು ಮುಂದುವರೆಸಬೇಕು.
ಗ್ರಹಣ ಸ್ಪರ್ಷಸ್ನಾನ, ಮಧ್ಯಸ್ನಾನ, ತರ್ಪಣ, ಜಪ, ಹೋಮ, ದಾನದ ನಂತರ ಗ್ರಹಣ ಮೋಕ್ಷ ದರ್ಶನ ಮಾಡಿ ಮತ್ತೆ ಸ್ನಾನ ಮಾಡಬೇಕು. ಗ್ರಹಣ ಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು.
ಚಂದ್ರ ಸೂರ್ಯ ಗ್ರಹೇ ಸ್ನಾಯಾತ್ ಸೂತಕೇ ಮೃತಕೇ ತಥಾ । ಅಸ್ನಾಯಾತ್ ಮೃತ್ಯುಮಾಪ್ನೋತಿ ಸ್ನಾಯಾತ್ ಮೃತ್ಯುಂ ನ ವಿಂದತಿ ।।
ಜನನ-ಮರಣ ಶೌಚ, ಗ್ರಹಣ ಶೌಚ ಸ್ನಾನವನ್ನು ಮಾಡಿದರೆ ಅಪಮೃತ್ಯು ಬರುವದಿಲ್ಲ. ಶೌಚ ಆಚರಣ ಮಾಡದವರಿಗೆ ಮೃತ್ಯು ಸಮಾನವಾದ ಪಾಪ ಬರುವದು.
ಸರ್ವಂ ಗಂಗಾ ಸಮಂ ತೋಯಂ ಸರ್ವೇ ವ್ಯಾಸ ಸಮಾ ದ್ವಿಜಃ । ಸರ್ವಂ ಭೂಮಿ ಸಮಂ ದಾನಂ ಗ್ರಹಣೇ ಚಂದ್ರ ಸೂರ್ಯಯೋಃ ।।
ಗ್ರಹಣ ಕಾಲದಲ್ಲಿ ಎಲ್ಲ ತೀರ್ಥಗಳೂ ಗಂಗೆಗೆ ಸಮ. ಹರಿಯುವ ನೀರು ಎಲ್ಲವೂ ಶ್ರೇಷ್ಠವೇ ಇವುಗಳಲ್ಲಿ ಮನೆಯಲ್ಲಿ ನಲ್ಲಿ, ಬಾವಿಗಳು, ಹಳ್ಳ-ಕೊಳ್ಳಗಳು, ನದಿಗಳು, ಸಮುದ್ರಗಳು ಒಂದಕ್ಕಿಂತ ಒಂದು ಶ್ರೇಷ್ಠ ಎಂದು ತಿಳಿಯಬೇಕು. ಸಂಗ್ರಹಿಸಿಟ್ಟ ನೀರು ಉಪಯೋಗಿಸ ಬಾರದು. ಆಶೀರ್ವದಿಸುವ ದ್ವಿಜ ವ್ಯಾಸರಿಗೆ ಸಮನಾದರೆ ಕೊಡುವ ದಾನ ಭೂದಾನಕ್ಕೆ ಸಮ.
ಸಮಮಬ್ರಾಹ್ಮಣೇ ದಾನಂ ದ್ವಿಗುಣಂ ಬ್ರಾಹ್ಮಣ ಬ್ರುವೇ । ಶ್ರೋತ್ರೀಯೇ ಶತಸಾಹಸ್ರಂ ಪಾತ್ರೇತು ಅನಂತ ಮಶ್ನುತೇ ।।
ನಿತ್ಯ ಸಂಧ್ಯಾದಿ ಅನುಷ್ಠಾನ ಮಾಡುವ ಆಚರಣಶೀಲ ಬ್ರಾಹ್ಮಣನಿಗೆ ಕೊಡುವ ದಾನದಿಂದ ಎರಡುಪಟ್ಟು ಫಲ ಬರುವದು, ಪಾಠ-ಪ್ರವಚನಾದಿಗಳನ್ನೂ ಮಾಡುವ ಶ್ರೋತ್ರೀಯರಿಗೆ ಕೊಡುವ ದಾನ ಲಕ್ಷಫಲದಾಯಕ. ಈ ಎಲ್ಲ ಸದ್ಗುಣಗಳಿಂದ ಕೂಡಿದ ನಿತ್ಯ ಸತ್ಯ-ಧರ್ಮಾಚರಣ ಶೀಲರಾದ ಯಾವದೇ ಸತ್ಪಾತ್ರರಿಗೆ ಕೊಡುವ ದಾನ ಅನಂತ ಫಲವನ್ನು ಕೊಡವದು.
ಗ್ರಹಣಕಾಲವೇ ಒಂದು ಪರ್ವವಾಗಿ ಇರುವದರಿಂದ ಮಂತ್ರೋಪದೇಶ ಪಡೆಯಲು ಅತ್ಯಂತ ಶ್ರೇಷ್ಠವಾಗಿರುತ್ತದೆ. ಈ ಸಮಯದಲ್ಲಿ ದೀಕ್ಷೆಗೆ ರಾಹುಕಾಲ-ಗುಳಿಕಕಾಲ, ತಿಥಿ, ನಕ್ಷತ್ರ ಇತ್ಯಾದಿ ಮುಹೂರ್ತವನ್ನು ನೋಡಬಾರದು.
ಗ್ರಹಣ ನೋಡಬಾರದು ಎಂದು ಎಲ್ಲಿಯೂ ಹೇಳಿಲ್ಲ, ಗರ್ಭಿಣಿಯರಿಗೂ ಅವರ ಶಕ್ತಿಗೆ ಅನುಸಾರವಾದ ಆಚರಣೆ ಹಾಗೂ ಶುಭಫಲಗಳನ್ನು ಹೇಳಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಉದ್ದೇಶ ಧರ್ಮದ ಆಚರಣೆಯೇ ಹೊರತು ಭಯ ಹುಟ್ಟಿಸುದೂ ಅಲ್ಲ,
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.