ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.
ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.
ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.
ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…