ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಉಪಯುಕ್ತ ಮಾಹಿತಿ

    ಮುಖೇಶ್ ಅಂಬಾನಿ ಕಾರ್ ಡ್ರೈವರ್‌ಗೆ ಕೊಡೋ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಿ..! ತಿಳಿಯಲು ಇದನ್ನು ಓದಿ..

    ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್‌ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading