ತಾಜಾ ಸುದ್ದಿ

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    0

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    0

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…