ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಆರೋಗ್ಯ

    ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…