ತಾಜಾ ಸುದ್ದಿ

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    0

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • inspirational

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ

    ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…

News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…