ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

    ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…