ತಾಜಾ ಸುದ್ದಿ

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    0

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    0

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…