ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…