ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಸಂಬಂಧ

    ಈ ಮಹಿಳೆ ತನ್ನ ತಾಯಿಯ ಚಿತಾಭಸ್ಮ ತಿನ್ನುತ್ತಾಳೆ ..!ಕಾರಣ ತಿಳಿಯಲು ಈ ಲೇಖನ ಓದಿ…

    ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….