ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…