ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…