ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…