ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…