ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…