ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…