ತಾಜಾ ಸುದ್ದಿ

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    0

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…