ತಾಜಾ ಸುದ್ದಿ

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    0

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    0

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.