ತಾಜಾ ಸುದ್ದಿ

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…